ಎಡನೀರು ಯಕ್ಷಗಾನ ಸಪ್ತಾಹ: ಗಾಂಡೀವ ನಿಂದನೆ ತಾಳಮದ್ದಳೆ ವಿಡಿಯೊ
byAvaneesh•
0
ಬ್ರಹ್ಮೈಕ್ಯ ಶ್ರೀಶ್ರೀ ಕೇಶವಾನಂದ ಭಾರತಿ ಶ್ರೀಗಳ ಪ್ರಥಮ ಆರಾಧನ ಸ್ಮೃತಿ ಪ್ರಯುಕ್ತ ಎಡನೀರು ಮಠದಲ್ಲಿ ಜು.26ರಿಂದ ಆ.1, 2021ರವರೆಗೆ ಯಕ್ಷಗಾನ ಸಪ್ತಾಹ ನಡೆಯುತ್ತಿದೆ. ಕಲಾವಿದ, ಸಂಘಟಕ ಉಜಿರೆ ಅಶೋಕ ಭಟ್ ನೇತೃತ್ವದಲ್ಲಿ ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕಾರ್ಯಕ್ರಮವು ಪ್ರಸಿದ್ಧರ ಕೂಡುವಿಕೆಯಲ್ಲಿ ಕೂಟವನ್ನು ಏರ್ಪಡಿಸಲಾಗಿದೆ.