ಎಡನೀರು ಸಪ್ತಾಹ: ಯಕ್ಷಗಾನ ತಾಳಮದ್ದಳೆ ಕೃಷ್ಣ ಸಾರಥ್ಯ ವಿಡಿಯೊ


ಬ್ರಹ್ಮೈಕ್ಯ ಶ್ರೀಶ್ರೀ ಕೇಶವಾನಂದ ಭಾರತಿ ಶ್ರೀಗಳ ಪ್ರಥಮ ಆರಾಧನ ಸ್ಮೃತಿ ಪ್ರಯುಕ್ತ ಎಡನೀರು ಮಠದಲ್ಲಿ ಜು.26ರಿಂದ ಆ.1, 2021ರವರೆಗೆ ಯಕ್ಷಗಾನ ಸಪ್ತಾಹ ನಡೆಯುತ್ತಿದೆ. ಕಲಾವಿದ, ಸಂಘಟಕ ಉಜಿರೆ ಅಶೋಕ ಭಟ್ ನೇತೃತ್ವದಲ್ಲಿ ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕಾರ್ಯಕ್ರಮವು ಪ್ರಸಿದ್ಧರ ಕೂಡುವಿಕೆಯಲ್ಲಿ ಕೂಟವನ್ನು ಏರ್ಪಡಿಸಲಾಗಿದೆ.

ಮೊದಲ ದಿನ (26 ಜುಲೈ ಸೋಮವಾರ 2021) ವಿಡಿಯೊ ಇಲ್ಲಿದೆ.


ಪ್ರಸಂಗ ಹಾಗೂ ಕಲಾವಿದರು: ಕೃಷ್ಣ ಸಾರಥ್ಯ
ಹಿಮ್ಮೇಳ: ಪುತ್ತಿಗೆ ರಘುರಾಮ ಹೊಳ್ಳ, ಪದ್ಯಾಣ ಶಂಕರನಾರಾಯಣ ಭಟ್, ಎಂ.ಲಕ್ಷ್ಮೀಶ ಅಮ್ಮಣ್ಣಾಯ; ಮುಮ್ಮೇಳದಲ್ಲಿ ಡಾ.ರಮಾನಂದ ಬನಾರಿ, ಕೆ.ಗೋವಿಂದ ಭಟ್, ಶಂಭು ಶರ್ಮ ವಿಟ್ಲ, ಕೆ.ಶ್ರೀಕರ ಭಟ್.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಅಭಿಪ್ರಾಯ ತಿಳಿಸಿ

ನವೀನ ಹಳೆಯದು