ಬಹುಶ್ರುತ ವಿದ್ವಾಂಸರಾಗಿ, ಹವ್ಯಾಸಿ ವೇಷಧಾರಿ, ಅರ್ಥಧಾರಿ, ಧಾರ್ಮಿಕ ಪ್ರವಚನಕಾರಗಿದ್ದ ಸದಾಶಿವ ರಾವ್, ನಿವೃತ್ತ ಉಪನ್ಯಾಸಕರಾಗಿದ್ದರು. ಅವರು ಪತ್ನಿ ಹಾಗೂ ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Yakshagana.in Updates ಪಡೆಯಲು: ವಾಟ್ಸ್ಆ್ಯಪ್-4 | ವಾಟ್ಸ್ಆ್ಯಪ್-3 | ವಾಟ್ಸ್ಆ್ಯಪ್-1 | ವಾಟ್ಸ್ಆ್ಯಪ್-2 | ಟೆಲಿಗ್ರಾಂ | ಫೇಸ್ಬುಕ್ | ಟ್ವಿಟರ್ | ಯೂಟ್ಯೂಬ್ | ಇನ್ಸ್ಟಾಗ್ರಾಂ
ಯಕ್ಷಗಾನ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರುವ ಅವರು ಹಲವಾರು ಶಿಷ್ಯರನ್ನು ರೂಪಿಸಿದ್ದಾರೆ. ಕಳೆದ ವರ್ಷ ಉಡುಪಿಯ ಯಕ್ಷಗಾನ ಕಲಾರಂಗವು ಇವರಿಗೆ ಮಟ್ಟಿ ಮುರಲೀಧರರಾವ್ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
Tags:
ಸುದ್ದಿ